ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

Published : Aug 20, 2021, 04:39 PM IST

* ತಾಲೀಬಾನಿಗಳ ವಶವಾದ ಅಫ್ಘಾನಿಸ್ತಾನ
* ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಉಡುಪಿ ಮೂಲದ ಜಾನ್
* ಕಾಬೂಲಿಗೆ ತಾಲೀಬಾನಿಗಾಳು ನುಗ್ಗ್ಇದಾಗ ಪರಿಸ್ಥಿತಿ ಹೇಗಿತ್ತು?

ಉಡುಪಿ(ಆ. 20)  ಅಫ್ಘಾನಿಸ್ತಾನವವನ್ನು ತಾಲೀಬಾನಿಗಳು ವಶಪಡಿಸಿಕೊಂಡಿದ್ದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ತಾಲೀಬಾನಿಗಳು ಕಾಬೂಲ್ ವಿಮಾನ ನಿಲ್ದಾಣಕ್ಕೆ ನುಗ್ಗಿದಾಗ ಏನಾಯಿತು
ಎನ್ನುವುದನ್ನು ಕನ್ನಡಿಗ ಜಾನ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

ಭಾರತದಲ್ಲಿದ್ದ ಯುವಕ ತಾಲೀಬಾನಿಗಳ ಜತೆ ಪ್ರತ್ಯಕ್ಷ

ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಕನ್ನಡಿಗ ಜಾನ್ ಆ ದಿನದ ಘಟನೆಯನ್ನು ಹೇಳಿದ್ದಾರೆ. ಹದಿನಾಲ್ಕು ವರ್ಷಗಳ ಕಾಲ ಆಪ್ಘನ್ ನಲ್ಲಿದ್ದ ಕನ್ನಡಿಗ ಅಂದಿನ ಕರಾಳ ಚಿತ್ರವನ್ನು ತೆರೆದಿಟ್ಟಿದ್ದಾರೆ. ತಾಲೀಬಾನಿಗಳು ನಾವು ಮೊದಲಿನಂತೆ ಇಲ್ಲ ಎಂದು  ಹೇಳಿದ್ದರೂ ಮುಂದೆ ಯಾವ ಪರಿಸ್ಥಿತಿ ಅಪ್ಘಾನಿಸ್ತಾನಕ್ಕೆ ಬರಲಿದೆ ಎನ್ನುವುದನ್ನು ಕಾದು ನೋಡಬೇಲಿದೆ. 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?