ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

Published : Aug 20, 2021, 04:39 PM IST

* ತಾಲೀಬಾನಿಗಳ ವಶವಾದ ಅಫ್ಘಾನಿಸ್ತಾನ
* ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಉಡುಪಿ ಮೂಲದ ಜಾನ್
* ಕಾಬೂಲಿಗೆ ತಾಲೀಬಾನಿಗಾಳು ನುಗ್ಗ್ಇದಾಗ ಪರಿಸ್ಥಿತಿ ಹೇಗಿತ್ತು?

ಉಡುಪಿ(ಆ. 20)  ಅಫ್ಘಾನಿಸ್ತಾನವವನ್ನು ತಾಲೀಬಾನಿಗಳು ವಶಪಡಿಸಿಕೊಂಡಿದ್ದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ತಾಲೀಬಾನಿಗಳು ಕಾಬೂಲ್ ವಿಮಾನ ನಿಲ್ದಾಣಕ್ಕೆ ನುಗ್ಗಿದಾಗ ಏನಾಯಿತು
ಎನ್ನುವುದನ್ನು ಕನ್ನಡಿಗ ಜಾನ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

ಭಾರತದಲ್ಲಿದ್ದ ಯುವಕ ತಾಲೀಬಾನಿಗಳ ಜತೆ ಪ್ರತ್ಯಕ್ಷ

ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಕನ್ನಡಿಗ ಜಾನ್ ಆ ದಿನದ ಘಟನೆಯನ್ನು ಹೇಳಿದ್ದಾರೆ. ಹದಿನಾಲ್ಕು ವರ್ಷಗಳ ಕಾಲ ಆಪ್ಘನ್ ನಲ್ಲಿದ್ದ ಕನ್ನಡಿಗ ಅಂದಿನ ಕರಾಳ ಚಿತ್ರವನ್ನು ತೆರೆದಿಟ್ಟಿದ್ದಾರೆ. ತಾಲೀಬಾನಿಗಳು ನಾವು ಮೊದಲಿನಂತೆ ಇಲ್ಲ ಎಂದು  ಹೇಳಿದ್ದರೂ ಮುಂದೆ ಯಾವ ಪರಿಸ್ಥಿತಿ ಅಪ್ಘಾನಿಸ್ತಾನಕ್ಕೆ ಬರಲಿದೆ ಎನ್ನುವುದನ್ನು ಕಾದು ನೋಡಬೇಲಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್