ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

Published : Aug 20, 2021, 04:39 PM IST

* ತಾಲೀಬಾನಿಗಳ ವಶವಾದ ಅಫ್ಘಾನಿಸ್ತಾನ
* ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಉಡುಪಿ ಮೂಲದ ಜಾನ್
* ಕಾಬೂಲಿಗೆ ತಾಲೀಬಾನಿಗಾಳು ನುಗ್ಗ್ಇದಾಗ ಪರಿಸ್ಥಿತಿ ಹೇಗಿತ್ತು?

ಉಡುಪಿ(ಆ. 20)  ಅಫ್ಘಾನಿಸ್ತಾನವವನ್ನು ತಾಲೀಬಾನಿಗಳು ವಶಪಡಿಸಿಕೊಂಡಿದ್ದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ತಾಲೀಬಾನಿಗಳು ಕಾಬೂಲ್ ವಿಮಾನ ನಿಲ್ದಾಣಕ್ಕೆ ನುಗ್ಗಿದಾಗ ಏನಾಯಿತು
ಎನ್ನುವುದನ್ನು ಕನ್ನಡಿಗ ಜಾನ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

ಭಾರತದಲ್ಲಿದ್ದ ಯುವಕ ತಾಲೀಬಾನಿಗಳ ಜತೆ ಪ್ರತ್ಯಕ್ಷ

ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಕನ್ನಡಿಗ ಜಾನ್ ಆ ದಿನದ ಘಟನೆಯನ್ನು ಹೇಳಿದ್ದಾರೆ. ಹದಿನಾಲ್ಕು ವರ್ಷಗಳ ಕಾಲ ಆಪ್ಘನ್ ನಲ್ಲಿದ್ದ ಕನ್ನಡಿಗ ಅಂದಿನ ಕರಾಳ ಚಿತ್ರವನ್ನು ತೆರೆದಿಟ್ಟಿದ್ದಾರೆ. ತಾಲೀಬಾನಿಗಳು ನಾವು ಮೊದಲಿನಂತೆ ಇಲ್ಲ ಎಂದು  ಹೇಳಿದ್ದರೂ ಮುಂದೆ ಯಾವ ಪರಿಸ್ಥಿತಿ ಅಪ್ಘಾನಿಸ್ತಾನಕ್ಕೆ ಬರಲಿದೆ ಎನ್ನುವುದನ್ನು ಕಾದು ನೋಡಬೇಲಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?