ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

Published : Aug 20, 2021, 04:39 PM IST

* ತಾಲೀಬಾನಿಗಳ ವಶವಾದ ಅಫ್ಘಾನಿಸ್ತಾನ
* ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಉಡುಪಿ ಮೂಲದ ಜಾನ್
* ಕಾಬೂಲಿಗೆ ತಾಲೀಬಾನಿಗಾಳು ನುಗ್ಗ್ಇದಾಗ ಪರಿಸ್ಥಿತಿ ಹೇಗಿತ್ತು?

ಉಡುಪಿ(ಆ. 20)  ಅಫ್ಘಾನಿಸ್ತಾನವವನ್ನು ತಾಲೀಬಾನಿಗಳು ವಶಪಡಿಸಿಕೊಂಡಿದ್ದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ತಾಲೀಬಾನಿಗಳು ಕಾಬೂಲ್ ವಿಮಾನ ನಿಲ್ದಾಣಕ್ಕೆ ನುಗ್ಗಿದಾಗ ಏನಾಯಿತು
ಎನ್ನುವುದನ್ನು ಕನ್ನಡಿಗ ಜಾನ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

ಭಾರತದಲ್ಲಿದ್ದ ಯುವಕ ತಾಲೀಬಾನಿಗಳ ಜತೆ ಪ್ರತ್ಯಕ್ಷ

ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಕನ್ನಡಿಗ ಜಾನ್ ಆ ದಿನದ ಘಟನೆಯನ್ನು ಹೇಳಿದ್ದಾರೆ. ಹದಿನಾಲ್ಕು ವರ್ಷಗಳ ಕಾಲ ಆಪ್ಘನ್ ನಲ್ಲಿದ್ದ ಕನ್ನಡಿಗ ಅಂದಿನ ಕರಾಳ ಚಿತ್ರವನ್ನು ತೆರೆದಿಟ್ಟಿದ್ದಾರೆ. ತಾಲೀಬಾನಿಗಳು ನಾವು ಮೊದಲಿನಂತೆ ಇಲ್ಲ ಎಂದು  ಹೇಳಿದ್ದರೂ ಮುಂದೆ ಯಾವ ಪರಿಸ್ಥಿತಿ ಅಪ್ಘಾನಿಸ್ತಾನಕ್ಕೆ ಬರಲಿದೆ ಎನ್ನುವುದನ್ನು ಕಾದು ನೋಡಬೇಲಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!