Ugadi 2022: ಹೊಸ ವರ್ಷದಲ್ಲಿ ಪ್ರಧಾನಿ  ಮೋದಿಯವರ ಜಾತಕ ಏನ್ ಹೇಳುತ್ತೆ..?

Ugadi 2022: ಹೊಸ ವರ್ಷದಲ್ಲಿ ಪ್ರಧಾನಿ ಮೋದಿಯವರ ಜಾತಕ ಏನ್ ಹೇಳುತ್ತೆ..?

Published : Apr 02, 2022, 01:31 PM ISTUpdated : Apr 02, 2022, 01:36 PM IST

ರಾಜನಿದ್ದ ಹಾಗೆ ರಾಜ್ಯ ಅನ್ನೋದು ಮಹಾಭಾರತದ ಮಾತು, ರಾಜಕಾರಣಿಗಳಿದ್ದ ಹಾಗೆ ರಾಜ್ಯದ ಆಡಳಿತ ಅನ್ನೋದು ಈಗಿನ ಕಾಲದ ಮಾತು. ರಾಜ್ಯ ಸುಭಿಕ್ಷವಾಗಿರಲು, ಕಾನೂನು ಸುವ್ಯವಸ್ಥೆ ಚೆನ್ನಾಗಿರಲು, ಜನ ನೆಮ್ಮದಿಯಿಂದಿರಲು ನಮ್ಮನ್ನಾಳುವವರೇ ಕಾರಣ. 

ರಾಜನಿದ್ದ ಹಾಗೆ ರಾಜ್ಯ ಅನ್ನೋದು ಮಹಾಭಾರತದ ಮಾತು, ರಾಜಕಾರಣಿಗಳಿದ್ದ ಹಾಗೆ ರಾಜ್ಯದ ಆಡಳಿತ ಅನ್ನೋದು ಈಗಿನ ಕಾಲದ ಮಾತು. ರಾಜ್ಯ ಸುಭಿಕ್ಷವಾಗಿರಲು, ಕಾನೂನು ಸುವ್ಯವಸ್ಥೆ ಚೆನ್ನಾಗಿರಲು, ಜನ ನೆಮ್ಮದಿಯಿಂದಿರಲು ನಮ್ಮನ್ನಾಳುವವರೇ ಕಾರಣ. 

ಇಂದಿನಿಂದ ಶುಭಕೃತ್ ಸಂವತ್ಸರ ಶುರುವಾಗಿದೆ. ಧಾರ್ಮಿಕ ಪಂಚಾಂಗದ ಪ್ರಕಾರ ಇಂದಿನಿಂದ ಹೊಸ ವರ್ಷ. ಹೊಸ ಧಾರ್ಮಿಕ ಪಂಚಾಂಗದ ಪ್ರಕಾರ ನಮ್ಮ ನಮ್ಮ ರಾಶಿ ಭವಿಷ್ಯ ಹೇಗಿದೆ..?ಎಂದು ನೋಡುತ್ತೇವೆ. ಅದೇ ರೀತಿ ನಮ್ಮ ನಾಯಕರ ರಾಶಿ ಭವಿಷ್ಯ ಹೇಗಿದೆ..? ರಾಜ್ಯದ ಆಡಳಿತ ಹೇಗೆ ನಡೆಯುತ್ತದೆ..? ಎಂಬುದನ್ನು ನೋಡೋಣ.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more