ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

Published : Jun 29, 2023, 10:34 AM IST

ಭೋಪಾಲ್‌ನಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ಪರ ಮಾತನಾಡಿದ್ದಾರೆ. 
 

ಭೋಪಾಲ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ನರೇಂದ್ರ ಮೋದಿ ಬ್ಯಾಟ್‌ ಬೀಸಿದ್ದಾರೆ. ಅಲ್ಲದೇ ಈ ಬಗ್ಗೆ ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗುತ್ತಿದೆ. ಆದ್ರೆ ಇದಕ್ಕೆ ವಿರೋಧ ಪಕ್ಷಗಳು ವಿರೋಧವನ್ನು ವ್ಯಕ್ತಪಡಿಸುತ್ತಿವೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದ್ದು, ಮುಸ್ಲಿಮರು ಸಹ ಇದನ್ನು ವಿರೋಧಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಒಂದು ಭಾಗವಾಗಿದೆ ಎಂದು ಹೇಳುವ ಮೂಲಕ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳಿಗೆ ಡೆಡ್‌ಲೈನ್‌: ನಾಳೆಯೊಳಗೆ ಶರಣಾಗುವಂತೆ ನ್ಯಾಯಾಧೀಶರ ಖಡಕ್‌ ಆದೇಶ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?