ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

Published : Jun 29, 2023, 10:34 AM IST

ಭೋಪಾಲ್‌ನಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ಪರ ಮಾತನಾಡಿದ್ದಾರೆ. 
 

ಭೋಪಾಲ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ನರೇಂದ್ರ ಮೋದಿ ಬ್ಯಾಟ್‌ ಬೀಸಿದ್ದಾರೆ. ಅಲ್ಲದೇ ಈ ಬಗ್ಗೆ ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗುತ್ತಿದೆ. ಆದ್ರೆ ಇದಕ್ಕೆ ವಿರೋಧ ಪಕ್ಷಗಳು ವಿರೋಧವನ್ನು ವ್ಯಕ್ತಪಡಿಸುತ್ತಿವೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದ್ದು, ಮುಸ್ಲಿಮರು ಸಹ ಇದನ್ನು ವಿರೋಧಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಒಂದು ಭಾಗವಾಗಿದೆ ಎಂದು ಹೇಳುವ ಮೂಲಕ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳಿಗೆ ಡೆಡ್‌ಲೈನ್‌: ನಾಳೆಯೊಳಗೆ ಶರಣಾಗುವಂತೆ ನ್ಯಾಯಾಧೀಶರ ಖಡಕ್‌ ಆದೇಶ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?