Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more