Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more