Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more