Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more