Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more