News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

Published : Jul 23, 2024, 10:48 PM IST

ಮೋದಿ 3.0 ಬಜೆಟ್​ನಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಯುವಕರು,ಮಹಿಳೆಯರು, ರೈತರೇ ಟಾರ್ಗೆಟ್‌ ಆಗಿದ್ದಾರೆ. ಸರ್ವಾಂಗೀಣ ಅಭಿವೃದ್ಧಿಗೆ ಅಕ್ಷಯಪಾತ್ರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
 

ಬೆಂಗಳೂರು (ಜು.23): ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮಂಡನೆಯಾಗಿದೆ. ಇದರಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದ್ದು, ಯುವಕರು, ಮಹಿಳೆಯರು, ರೈತರೇ ಬಜೆಟ್‌ನಲ್ಲಿ ಟಾರ್ಗೆಟ್‌ ಆಗಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಇದು ಅಕ್ಷಯಪಾತ್ರೆ ಎಂದು ಮೋದಿ ಬಣ್ಣಿಸಿದ್ದಾರೆ.

ಆದಾಯ ತೆರಿಗೆದಾರರಿಗೆ ಕೇಂದ್ರ ಬಜೆಟ್​ನಲ್ಲಿ ಕೊಂಚ ರಿಲೀಫ್​​ ನೀಡಲಾಗಿದೆ. 7 ಲಕ್ಷ ರೂ. ಆದಾಯ ಇದ್ದರೂ ಈಗ ತೆರಿಗೆ ಕಟ್ಟಬೇಕಿಲ್ಲ. ಇನ್ನು ತೆರಿಗೆ ಕಟ್ಟುವುದು ತಡವಾದರೂ ಶಿಕ್ಷೆಯಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ಗೆ ಕಾಂಗ್ರೆಸ್ ನಾಯಕ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂತಸ..!

ಎನ್​ಡಿಎ ಮೈತ್ರಿಕೂಟದ ರಾಜ್ಯಗಳಿಗೆ ಜಾಕ್​ಪಾಟ್​ ದೊರೆತಿದೆ.  ಆಂಧ್ರ ಪ್ರದೇಶ, ಬಿಹಾರಕ್ಕೆ ಯೋಜನೆಗಳ ಮಹಾಪೂರವಾಗಿದೆ. ಕುರ್ಚಿ ಬಚಾವೋ ಬಜೆಟ್​ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more