News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

Published : Jul 23, 2024, 10:48 PM IST

ಮೋದಿ 3.0 ಬಜೆಟ್​ನಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಯುವಕರು,ಮಹಿಳೆಯರು, ರೈತರೇ ಟಾರ್ಗೆಟ್‌ ಆಗಿದ್ದಾರೆ. ಸರ್ವಾಂಗೀಣ ಅಭಿವೃದ್ಧಿಗೆ ಅಕ್ಷಯಪಾತ್ರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
 

ಬೆಂಗಳೂರು (ಜು.23): ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮಂಡನೆಯಾಗಿದೆ. ಇದರಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದ್ದು, ಯುವಕರು, ಮಹಿಳೆಯರು, ರೈತರೇ ಬಜೆಟ್‌ನಲ್ಲಿ ಟಾರ್ಗೆಟ್‌ ಆಗಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಇದು ಅಕ್ಷಯಪಾತ್ರೆ ಎಂದು ಮೋದಿ ಬಣ್ಣಿಸಿದ್ದಾರೆ.

ಆದಾಯ ತೆರಿಗೆದಾರರಿಗೆ ಕೇಂದ್ರ ಬಜೆಟ್​ನಲ್ಲಿ ಕೊಂಚ ರಿಲೀಫ್​​ ನೀಡಲಾಗಿದೆ. 7 ಲಕ್ಷ ರೂ. ಆದಾಯ ಇದ್ದರೂ ಈಗ ತೆರಿಗೆ ಕಟ್ಟಬೇಕಿಲ್ಲ. ಇನ್ನು ತೆರಿಗೆ ಕಟ್ಟುವುದು ತಡವಾದರೂ ಶಿಕ್ಷೆಯಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ಗೆ ಕಾಂಗ್ರೆಸ್ ನಾಯಕ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂತಸ..!

ಎನ್​ಡಿಎ ಮೈತ್ರಿಕೂಟದ ರಾಜ್ಯಗಳಿಗೆ ಜಾಕ್​ಪಾಟ್​ ದೊರೆತಿದೆ.  ಆಂಧ್ರ ಪ್ರದೇಶ, ಬಿಹಾರಕ್ಕೆ ಯೋಜನೆಗಳ ಮಹಾಪೂರವಾಗಿದೆ. ಕುರ್ಚಿ ಬಚಾವೋ ಬಜೆಟ್​ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more