News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

Published : Jul 23, 2024, 10:48 PM IST

ಮೋದಿ 3.0 ಬಜೆಟ್​ನಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಯುವಕರು,ಮಹಿಳೆಯರು, ರೈತರೇ ಟಾರ್ಗೆಟ್‌ ಆಗಿದ್ದಾರೆ. ಸರ್ವಾಂಗೀಣ ಅಭಿವೃದ್ಧಿಗೆ ಅಕ್ಷಯಪಾತ್ರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
 

ಬೆಂಗಳೂರು (ಜು.23): ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮಂಡನೆಯಾಗಿದೆ. ಇದರಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದ್ದು, ಯುವಕರು, ಮಹಿಳೆಯರು, ರೈತರೇ ಬಜೆಟ್‌ನಲ್ಲಿ ಟಾರ್ಗೆಟ್‌ ಆಗಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಇದು ಅಕ್ಷಯಪಾತ್ರೆ ಎಂದು ಮೋದಿ ಬಣ್ಣಿಸಿದ್ದಾರೆ.

ಆದಾಯ ತೆರಿಗೆದಾರರಿಗೆ ಕೇಂದ್ರ ಬಜೆಟ್​ನಲ್ಲಿ ಕೊಂಚ ರಿಲೀಫ್​​ ನೀಡಲಾಗಿದೆ. 7 ಲಕ್ಷ ರೂ. ಆದಾಯ ಇದ್ದರೂ ಈಗ ತೆರಿಗೆ ಕಟ್ಟಬೇಕಿಲ್ಲ. ಇನ್ನು ತೆರಿಗೆ ಕಟ್ಟುವುದು ತಡವಾದರೂ ಶಿಕ್ಷೆಯಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ಗೆ ಕಾಂಗ್ರೆಸ್ ನಾಯಕ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂತಸ..!

ಎನ್​ಡಿಎ ಮೈತ್ರಿಕೂಟದ ರಾಜ್ಯಗಳಿಗೆ ಜಾಕ್​ಪಾಟ್​ ದೊರೆತಿದೆ.  ಆಂಧ್ರ ಪ್ರದೇಶ, ಬಿಹಾರಕ್ಕೆ ಯೋಜನೆಗಳ ಮಹಾಪೂರವಾಗಿದೆ. ಕುರ್ಚಿ ಬಚಾವೋ ಬಜೆಟ್​ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ.
 

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more