ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC

ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC

Published : Mar 03, 2022, 06:53 PM ISTUpdated : Mar 03, 2022, 07:26 PM IST

ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ)  ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ.   ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

ನವದೆಹಲಿ, (ಮಾ.03) ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ)  ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ.   ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

Ukraine Crisis: ಖಾರ್ಕೀವ್‌ನಿಂದ ಭಾರತೀಯರ ಸ್ಥಳಾಂತರಕ್ಕೆ 6 ತಾಸು ಯುದ್ಧ ನಿಲ್ಲಿಸಲು ಮುಂದಾದ ರಷ್ಯಾ!

ಉಕ್ರೇನಿನ ರೊಮೇನಿಯಾದಿಂದ 200 ವಿದ್ಯಾರ್ಥಿಗಳು ಇಂಡಿಗೋ ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ್ದಾರೆ.  ಭಾರತ ಸರ್ಕಾರ ಆಪರೇಷನ್​ ಗಂಗಾ ಹೆಸರಿನಲ್ಲಿ ಉಕ್ರೇನ್​ ಯುದ್ಧ ಭೂಮಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಮಾಡುತ್ತಿದೆ. ಕೆಲ ಕೇಂದ್ರ ಸಚಿವರು ಪಕ್ಕದ ರಾಷ್ಟ್ರಗಳಿಗೆ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more