ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC

ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC

Published : Mar 03, 2022, 06:53 PM ISTUpdated : Mar 03, 2022, 07:26 PM IST

ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ)  ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ.   ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

ನವದೆಹಲಿ, (ಮಾ.03) ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ)  ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ.   ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ. 

Ukraine Crisis: ಖಾರ್ಕೀವ್‌ನಿಂದ ಭಾರತೀಯರ ಸ್ಥಳಾಂತರಕ್ಕೆ 6 ತಾಸು ಯುದ್ಧ ನಿಲ್ಲಿಸಲು ಮುಂದಾದ ರಷ್ಯಾ!

ಉಕ್ರೇನಿನ ರೊಮೇನಿಯಾದಿಂದ 200 ವಿದ್ಯಾರ್ಥಿಗಳು ಇಂಡಿಗೋ ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ್ದಾರೆ.  ಭಾರತ ಸರ್ಕಾರ ಆಪರೇಷನ್​ ಗಂಗಾ ಹೆಸರಿನಲ್ಲಿ ಉಕ್ರೇನ್​ ಯುದ್ಧ ಭೂಮಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಮಾಡುತ್ತಿದೆ. ಕೆಲ ಕೇಂದ್ರ ಸಚಿವರು ಪಕ್ಕದ ರಾಷ್ಟ್ರಗಳಿಗೆ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more