ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

Published : Jul 30, 2022, 07:44 PM IST

ಸ್ಮೃತಿ ಇರಾನಿ ಮಾತಿಗೆ ಕಾಂಗ್ರೆಸ್ ನಾಯರು ಬೆವತಿದ್ದಾರೆ. ಕ್ಷಮೆ ಕೇಳಲು ಆಗ್ರಹಿಸಿದ ಬೆನ್ನಲ್ಲೇ ಅಧೀರ್ ರಂಜನ್ ಚೌಧರಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಕೆರಳಿ ಕೆಂಡಾಮಂಡಲವಾಗಿದೆ. ಸದನದಲ್ಲಿ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ ಅಧೀರ್ ರಂಜನ್ ಮಾತ್ರವಲ್ಲ, ಸೋನಿಯಾ ಗಾಂಧಿ ಕೂಡ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಅಧೀರ್ ರಂಜನ್ ಕ್ಷಮೆ ಕೇಳಿದ್ದರೆ, ಸೋನಿಯಾ ಮೌನಕ್ಕೆ ಜಾರಿದ್ದಾರೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more