ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

Published : Jul 30, 2022, 07:44 PM IST

ಸ್ಮೃತಿ ಇರಾನಿ ಮಾತಿಗೆ ಕಾಂಗ್ರೆಸ್ ನಾಯರು ಬೆವತಿದ್ದಾರೆ. ಕ್ಷಮೆ ಕೇಳಲು ಆಗ್ರಹಿಸಿದ ಬೆನ್ನಲ್ಲೇ ಅಧೀರ್ ರಂಜನ್ ಚೌಧರಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಕೆರಳಿ ಕೆಂಡಾಮಂಡಲವಾಗಿದೆ. ಸದನದಲ್ಲಿ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ ಅಧೀರ್ ರಂಜನ್ ಮಾತ್ರವಲ್ಲ, ಸೋನಿಯಾ ಗಾಂಧಿ ಕೂಡ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಅಧೀರ್ ರಂಜನ್ ಕ್ಷಮೆ ಕೇಳಿದ್ದರೆ, ಸೋನಿಯಾ ಮೌನಕ್ಕೆ ಜಾರಿದ್ದಾರೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more