ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

ಸೋನಿಯಾ ಗಾಂಧಿ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ, ಟಾರ್ಗೆಟ್ ಆಗಿದ್ಯಾಕೆ ಕಾಂಗ್ರೆಸ್ ರಾಜಮಾತೆ?

Published : Jul 30, 2022, 07:44 PM IST

ಸ್ಮೃತಿ ಇರಾನಿ ಮಾತಿಗೆ ಕಾಂಗ್ರೆಸ್ ನಾಯರು ಬೆವತಿದ್ದಾರೆ. ಕ್ಷಮೆ ಕೇಳಲು ಆಗ್ರಹಿಸಿದ ಬೆನ್ನಲ್ಲೇ ಅಧೀರ್ ರಂಜನ್ ಚೌಧರಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಕೆರಳಿ ಕೆಂಡಾಮಂಡಲವಾಗಿದೆ. ಸದನದಲ್ಲಿ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ ಅಧೀರ್ ರಂಜನ್ ಮಾತ್ರವಲ್ಲ, ಸೋನಿಯಾ ಗಾಂಧಿ ಕೂಡ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಅಧೀರ್ ರಂಜನ್ ಕ್ಷಮೆ ಕೇಳಿದ್ದರೆ, ಸೋನಿಯಾ ಮೌನಕ್ಕೆ ಜಾರಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more