ಸರ್ಕಾರಿ ನೌಕರರ ಮೇಲೆ ಯೋಗಿ  ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು  ನಿಯಮ ಪಾಲಿಸಿ.. ಏನಿದು ರೂಲ್ಸ್..?

ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?

Published : Feb 05, 2026, 11:38 PM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿಗೊಳಿಸಿದ್ದಾರೆ. ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಘೋಷಿಸಬೇಕೆಂಬ ಈ ಆದೇಶದಿಂದಾಗಿ ಯುಪಿ ಆಡಳಿತ ವರ್ಗದಲ್ಲಿ ತಲ್ಲಣ ಉಂಟಾಗಿದೆ.

ಉತ್ತರ ಪ್ರದೇಶ ಚುನಾವಣೆಗೆ ಇನ್ನೊಂದು ವರ್ಷ ಮಾತ್ರವೇ ಬಾಕಿ ಇರೋದು.. ಇಂತಹ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್​​ ಒಂದು ಖಡಕ್​​​ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.. ಸರ್ಕಾರಿ ಅಧಿಕಾರಿಗಳ ಮೇಲೆ ಕೈಗೊಂಡಿರೋ ಈ ಕ್ರಮದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.. ನಿಯಮಗಳು ಅಂತ ಬಂದಾಗ ಸಾರ್ವಜನಿಕರು ಮಾತ್ರವೇ ಪಾಲನೆ ಮಾಡ್ಬೇಕು ಅನ್ನೋ ಈ ಕಾಲಮಾನದಲ್ಲಿ ಆಡಳಿತವರ್ಗಕ್ಕೆ ಬಿಸಿಮುಟ್ಟಿಸಿರೋದು ನಿಜಕ್ಕೂ ಅಚ್ಚರಿ ಅನಿಸುತ್ತಿದೆ.. ಅಷ್ಟಕ್ಕೂ ಸರ್ಕಾರಿ ನೌಕರರ ಮೇಲೆ ಇದೇನಿದು ಯೋಗಿ ಬಾಬಾ ಸರ್ಜಿಕಲ್ ಸ್ಟ್ರೈಕ್​..?

ಯೋಗಿ ಆದಿತ್ಯನಾಥ್​​​ ಖಡಕ್​​ ಅನ್ನೋದಕ್ಕೆ ಇದೊಂದು ಉದಾಹರಣೆಯಾಗಿದೆ.. ಸಾರ್ವಜನಿಕರಾದ್ರು ಸರಿಯೇ.. ಸರ್ಕಾರಿ ನೌಕರರಾದ್ರೂ ಸರಿಯೇ.. ಸರ್ಕಾರದ ಆದೇಶವನ್ನು ಪಾಲನೆ ಮಾಡಲೇಬೇಕು.. ಇಲ್ಲದೆ ಹೋದ್ರೆ, ಶಿಕ್ಷೆ ಅನುಭವಿಸಬೇಕು ಅನ್ನೋದು ಯೋಗಿ ರೂಲ್ಸ್​​... ಇದ್ರಿಂದ ಯಾರಿಗೆಲ್ಲಾ ಏನೇನಾಗಿದೆ ಅನ್ನೋದನ್ನ ಹೇಳ್ತೀವಿ.  ಯೋಗಿ ಆದಿತ್ಯನಾಥ್​​ ಈಗ ತೆಗೆದುಕೊಂಡಿರೋ ನಿರ್ಧಾರ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.. ಆಡಳಿತದಲ್ಲಿ ಪಾರದರ್ಶಕತೆ ಇರಬೇಕು ಅನ್ನೋ ಕಾರಣಕ್ಕೆ ಈ ಒಂದು ಕ್ರಮವನ್ನು ಕೈಗೊಂಡಿದ್ದಾರೆ. ಯೋಗಿಯ ಸ್ಟ್ರಿಕ್ಟ್​​​​​ ರೂಲ್ಸ್​​​​ನಿಂದ ಏನೇನಾಗಿದೆ ಅನ್ನೋ ಡೀಟೈಲ್​​ ಈ ವೀಡಿಯೋದಲ್ಲಿ ಇದೆ ನೋಡಿ.

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more