ಸರ್ಕಾರಿ ನೌಕರರ ಮೇಲೆ ಯೋಗಿ  ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು  ನಿಯಮ ಪಾಲಿಸಿ.. ಏನಿದು ರೂಲ್ಸ್..?

ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?

Published : Feb 05, 2026, 11:38 PM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿಗೊಳಿಸಿದ್ದಾರೆ. ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಘೋಷಿಸಬೇಕೆಂಬ ಈ ಆದೇಶದಿಂದಾಗಿ ಯುಪಿ ಆಡಳಿತ ವರ್ಗದಲ್ಲಿ ತಲ್ಲಣ ಉಂಟಾಗಿದೆ.

ಉತ್ತರ ಪ್ರದೇಶ ಚುನಾವಣೆಗೆ ಇನ್ನೊಂದು ವರ್ಷ ಮಾತ್ರವೇ ಬಾಕಿ ಇರೋದು.. ಇಂತಹ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್​​ ಒಂದು ಖಡಕ್​​​ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.. ಸರ್ಕಾರಿ ಅಧಿಕಾರಿಗಳ ಮೇಲೆ ಕೈಗೊಂಡಿರೋ ಈ ಕ್ರಮದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.. ನಿಯಮಗಳು ಅಂತ ಬಂದಾಗ ಸಾರ್ವಜನಿಕರು ಮಾತ್ರವೇ ಪಾಲನೆ ಮಾಡ್ಬೇಕು ಅನ್ನೋ ಈ ಕಾಲಮಾನದಲ್ಲಿ ಆಡಳಿತವರ್ಗಕ್ಕೆ ಬಿಸಿಮುಟ್ಟಿಸಿರೋದು ನಿಜಕ್ಕೂ ಅಚ್ಚರಿ ಅನಿಸುತ್ತಿದೆ.. ಅಷ್ಟಕ್ಕೂ ಸರ್ಕಾರಿ ನೌಕರರ ಮೇಲೆ ಇದೇನಿದು ಯೋಗಿ ಬಾಬಾ ಸರ್ಜಿಕಲ್ ಸ್ಟ್ರೈಕ್​..?

ಯೋಗಿ ಆದಿತ್ಯನಾಥ್​​​ ಖಡಕ್​​ ಅನ್ನೋದಕ್ಕೆ ಇದೊಂದು ಉದಾಹರಣೆಯಾಗಿದೆ.. ಸಾರ್ವಜನಿಕರಾದ್ರು ಸರಿಯೇ.. ಸರ್ಕಾರಿ ನೌಕರರಾದ್ರೂ ಸರಿಯೇ.. ಸರ್ಕಾರದ ಆದೇಶವನ್ನು ಪಾಲನೆ ಮಾಡಲೇಬೇಕು.. ಇಲ್ಲದೆ ಹೋದ್ರೆ, ಶಿಕ್ಷೆ ಅನುಭವಿಸಬೇಕು ಅನ್ನೋದು ಯೋಗಿ ರೂಲ್ಸ್​​... ಇದ್ರಿಂದ ಯಾರಿಗೆಲ್ಲಾ ಏನೇನಾಗಿದೆ ಅನ್ನೋದನ್ನ ಹೇಳ್ತೀವಿ.  ಯೋಗಿ ಆದಿತ್ಯನಾಥ್​​ ಈಗ ತೆಗೆದುಕೊಂಡಿರೋ ನಿರ್ಧಾರ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.. ಆಡಳಿತದಲ್ಲಿ ಪಾರದರ್ಶಕತೆ ಇರಬೇಕು ಅನ್ನೋ ಕಾರಣಕ್ಕೆ ಈ ಒಂದು ಕ್ರಮವನ್ನು ಕೈಗೊಂಡಿದ್ದಾರೆ. ಯೋಗಿಯ ಸ್ಟ್ರಿಕ್ಟ್​​​​​ ರೂಲ್ಸ್​​​​ನಿಂದ ಏನೇನಾಗಿದೆ ಅನ್ನೋ ಡೀಟೈಲ್​​ ಈ ವೀಡಿಯೋದಲ್ಲಿ ಇದೆ ನೋಡಿ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
Read more