UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

Published : Feb 25, 2022, 05:06 PM ISTUpdated : Feb 25, 2022, 06:01 PM IST

ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 
 

ಲಕ್ನೋ (ಫೆ. 25):  ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 

ರೀಟಾ ಬಹುಗುಣ ಜೋಶಿ ಎಸ್‌ಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಾನು ಏನನ್ನೂ ಹೇಳಲಾರೆ, ಆದರೆ ಅವರ ಮಗ ನಮ್ಮನ್ನು ಭೇಟಿಯಾಗಿದ್ದಾರೆ ಎಂದು ಅವರು ಅಖಿಲೇಶ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಾಸಕಿಯಾಗಿದ್ದ ರೀಟಾ ಬಹುಗುಣ ಜೋಶಿ 2016ರಲ್ಲಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನು ಸಮಾಜವಾದಿ ಪಕ್ಷ ಹೆಚ್ಚು ಹೆಚ್ಚು ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ ಎಂದು ಕೂಡಾ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. ವಾಸ್ತವವಾಗಿ, ಪ್ರಯಾಗ್‌ರಾಜ್‌ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಅವರು ಮಂಗಳವಾರ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಅವರ ಚಿತ್ರವನ್ನು ಎಸ್ಪಿ ಮುಖ್ಯಸ್ಥರೇ ಹಂಚಿಕೊಂಡಿದ್ದಾರೆ. ಮಯಾಂಕ್ ಜೋಶಿ ಎಸ್ಪಿ ಸೇರಬಹುದು ಎಂದು ಹೇಳಲಾಗುತ್ತಿದೆ.


 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more