UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

Published : Feb 25, 2022, 05:06 PM ISTUpdated : Feb 25, 2022, 06:01 PM IST

ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 
 

ಲಕ್ನೋ (ಫೆ. 25):  ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 

ರೀಟಾ ಬಹುಗುಣ ಜೋಶಿ ಎಸ್‌ಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಾನು ಏನನ್ನೂ ಹೇಳಲಾರೆ, ಆದರೆ ಅವರ ಮಗ ನಮ್ಮನ್ನು ಭೇಟಿಯಾಗಿದ್ದಾರೆ ಎಂದು ಅವರು ಅಖಿಲೇಶ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಾಸಕಿಯಾಗಿದ್ದ ರೀಟಾ ಬಹುಗುಣ ಜೋಶಿ 2016ರಲ್ಲಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನು ಸಮಾಜವಾದಿ ಪಕ್ಷ ಹೆಚ್ಚು ಹೆಚ್ಚು ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ ಎಂದು ಕೂಡಾ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. ವಾಸ್ತವವಾಗಿ, ಪ್ರಯಾಗ್‌ರಾಜ್‌ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಅವರು ಮಂಗಳವಾರ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಅವರ ಚಿತ್ರವನ್ನು ಎಸ್ಪಿ ಮುಖ್ಯಸ್ಥರೇ ಹಂಚಿಕೊಂಡಿದ್ದಾರೆ. ಮಯಾಂಕ್ ಜೋಶಿ ಎಸ್ಪಿ ಸೇರಬಹುದು ಎಂದು ಹೇಳಲಾಗುತ್ತಿದೆ.


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more