UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

Published : Feb 25, 2022, 05:06 PM ISTUpdated : Feb 25, 2022, 06:01 PM IST

ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 
 

ಲಕ್ನೋ (ಫೆ. 25):  ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 

ರೀಟಾ ಬಹುಗುಣ ಜೋಶಿ ಎಸ್‌ಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಾನು ಏನನ್ನೂ ಹೇಳಲಾರೆ, ಆದರೆ ಅವರ ಮಗ ನಮ್ಮನ್ನು ಭೇಟಿಯಾಗಿದ್ದಾರೆ ಎಂದು ಅವರು ಅಖಿಲೇಶ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಾಸಕಿಯಾಗಿದ್ದ ರೀಟಾ ಬಹುಗುಣ ಜೋಶಿ 2016ರಲ್ಲಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನು ಸಮಾಜವಾದಿ ಪಕ್ಷ ಹೆಚ್ಚು ಹೆಚ್ಚು ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ ಎಂದು ಕೂಡಾ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. ವಾಸ್ತವವಾಗಿ, ಪ್ರಯಾಗ್‌ರಾಜ್‌ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಅವರು ಮಂಗಳವಾರ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಅವರ ಚಿತ್ರವನ್ನು ಎಸ್ಪಿ ಮುಖ್ಯಸ್ಥರೇ ಹಂಚಿಕೊಂಡಿದ್ದಾರೆ. ಮಯಾಂಕ್ ಜೋಶಿ ಎಸ್ಪಿ ಸೇರಬಹುದು ಎಂದು ಹೇಳಲಾಗುತ್ತಿದೆ.


 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more