UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

Published : Feb 25, 2022, 05:06 PM ISTUpdated : Feb 25, 2022, 06:01 PM IST

ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 
 

ಲಕ್ನೋ (ಫೆ. 25):  ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 

ರೀಟಾ ಬಹುಗುಣ ಜೋಶಿ ಎಸ್‌ಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಾನು ಏನನ್ನೂ ಹೇಳಲಾರೆ, ಆದರೆ ಅವರ ಮಗ ನಮ್ಮನ್ನು ಭೇಟಿಯಾಗಿದ್ದಾರೆ ಎಂದು ಅವರು ಅಖಿಲೇಶ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಾಸಕಿಯಾಗಿದ್ದ ರೀಟಾ ಬಹುಗುಣ ಜೋಶಿ 2016ರಲ್ಲಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನು ಸಮಾಜವಾದಿ ಪಕ್ಷ ಹೆಚ್ಚು ಹೆಚ್ಚು ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ ಎಂದು ಕೂಡಾ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. ವಾಸ್ತವವಾಗಿ, ಪ್ರಯಾಗ್‌ರಾಜ್‌ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಅವರು ಮಂಗಳವಾರ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಅವರ ಚಿತ್ರವನ್ನು ಎಸ್ಪಿ ಮುಖ್ಯಸ್ಥರೇ ಹಂಚಿಕೊಂಡಿದ್ದಾರೆ. ಮಯಾಂಕ್ ಜೋಶಿ ಎಸ್ಪಿ ಸೇರಬಹುದು ಎಂದು ಹೇಳಲಾಗುತ್ತಿದೆ.


 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more