UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

UP Elections: ಅಖಿಲೇಶ್ -ಮಯಾಂಕ್ ಜೋಶಿ ಭೇಟಿ, ಬಿಜೆಪಿಗೆ ಕಾದಿದೆಯಾ ಶಾಕ್.?

Published : Feb 25, 2022, 05:06 PM ISTUpdated : Feb 25, 2022, 06:01 PM IST

ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 
 

ಲಕ್ನೋ (ಫೆ. 25):  ಯುಪಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ನಡೆ ಗಮನ ಸೆಳೆಯುತ್ತದೆ.  ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮತ್ತು ಅವರ ಪುತ್ರ ಮಯಾಂಕ್ ಜೋಶಿ, ಅಖಿಲೇಶ್ ಯಾದವ್ ಅವರ ಭೇಟಿ ವಿಚಾರರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಕೇಳಿ ಬರುತ್ತಿವೆ. 

ರೀಟಾ ಬಹುಗುಣ ಜೋಶಿ ಎಸ್‌ಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಾನು ಏನನ್ನೂ ಹೇಳಲಾರೆ, ಆದರೆ ಅವರ ಮಗ ನಮ್ಮನ್ನು ಭೇಟಿಯಾಗಿದ್ದಾರೆ ಎಂದು ಅವರು ಅಖಿಲೇಶ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಾಸಕಿಯಾಗಿದ್ದ ರೀಟಾ ಬಹುಗುಣ ಜೋಶಿ 2016ರಲ್ಲಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನು ಸಮಾಜವಾದಿ ಪಕ್ಷ ಹೆಚ್ಚು ಹೆಚ್ಚು ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ ಎಂದು ಕೂಡಾ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. ವಾಸ್ತವವಾಗಿ, ಪ್ರಯಾಗ್‌ರಾಜ್‌ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಅವರು ಮಂಗಳವಾರ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಅವರ ಚಿತ್ರವನ್ನು ಎಸ್ಪಿ ಮುಖ್ಯಸ್ಥರೇ ಹಂಚಿಕೊಂಡಿದ್ದಾರೆ. ಮಯಾಂಕ್ ಜೋಶಿ ಎಸ್ಪಿ ಸೇರಬಹುದು ಎಂದು ಹೇಳಲಾಗುತ್ತಿದೆ.


 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more