UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

Published : Mar 03, 2022, 09:00 AM IST

* 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ
* 676 ಅಭ್ಯರ್ಥಿಗಳ ರಾಜಕೀಯ ಭವಿಷ್ಯ 2.14 ಕೋಟಿ ಮತದಾರ ಕೈಯಲ್ಲಿ
* ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ
* ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆ ಗೋರಖ್‌ಪುರದಲ್ಲೂ ಮತದಾನ

ಲಕ್ನೋ(ಮಾ.03): ಉತ್ತರ ಪ್ರದೇಶದಲ್ಲಿ 6ನೇ ಹಂತದ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 2 ಕೋಟಿ 14  ಲಕ್ಷ ಮತದಾರರು 676  ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.  ಗೋರಖ್‌ಪುರ, ಅಂಬೇಡ್ಕರ್ ನಗರ, ಬಲ್ಲಿಯಾ, ಬಲರಾಮ್‌ಪುರ, ಬಸ್ತಿ, ದೆವೊರಿಯಾ, ಖುಷಿನಗರ, ಮಹಾರಾಜಗಂಜ್,  ಸಂತ ಕಬೀರ್ ನಗರ ಹಾಗೂ ಸಿದ್ಧಾರ್ಥ ನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. 

ಅಸೋಶಿಯೇಶನ್‌ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR) ವರದಿಯ ಪ್ರಕಾರ ಈ ಹಂತದ ಮೂರರಲ್ಲಿ ಎರಡು ಭಾಗ ವಿಧಾನಸಭಾ ಕ್ಷೇತ್ರಗಳು ರೆಡ್‌ ಅಲರ್ಟ್‌  ಕ್ಷೇತ್ರಗಳಾಗಿವೆ. ಏಕೆಂದರೆ ಇಲ್ಲಿಯ ಪ್ರತಿ ಮೂವರು ಅಭ್ಯರ್ಥಿಗಳ ಪೈಕಿ ಒಬ್ಬರು ಕ್ರಿಮಿನಲ್‌ ಕೇಸ್‌ಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯ ಭ್ರದ್ರಕೋಟೆ, ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆಯಾಗಿರುವ ಗೋರಖ್‌ಪುರದಲ್ಲಿ ಮತದಾನ ನಡೆಯಲಿದೆ. ಯೋಗಿ ಆದಿತ್ಯನಾಥ್ ಗೋರಕ್‌ ಪುರ ನಗರದಿಂದ ಕಣಕ್ಕಿಳಿದಿದ್ದರೆ, ಸಮಾಜವಾದಿ ಪಕ್ಷದಿಂದ ದಿವಂಗತ ಬಿಜೆಪಿ ನಾಯಕ ಉಪೇಂದ್ರ ದತ್ತಾ ಶುಕ್ಲಾರ ಮಡದಿ ಕಣದಲ್ಲಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more