UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

Published : Mar 03, 2022, 09:00 AM IST

* 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ
* 676 ಅಭ್ಯರ್ಥಿಗಳ ರಾಜಕೀಯ ಭವಿಷ್ಯ 2.14 ಕೋಟಿ ಮತದಾರ ಕೈಯಲ್ಲಿ
* ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ
* ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆ ಗೋರಖ್‌ಪುರದಲ್ಲೂ ಮತದಾನ

ಲಕ್ನೋ(ಮಾ.03): ಉತ್ತರ ಪ್ರದೇಶದಲ್ಲಿ 6ನೇ ಹಂತದ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 2 ಕೋಟಿ 14  ಲಕ್ಷ ಮತದಾರರು 676  ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.  ಗೋರಖ್‌ಪುರ, ಅಂಬೇಡ್ಕರ್ ನಗರ, ಬಲ್ಲಿಯಾ, ಬಲರಾಮ್‌ಪುರ, ಬಸ್ತಿ, ದೆವೊರಿಯಾ, ಖುಷಿನಗರ, ಮಹಾರಾಜಗಂಜ್,  ಸಂತ ಕಬೀರ್ ನಗರ ಹಾಗೂ ಸಿದ್ಧಾರ್ಥ ನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. 

ಅಸೋಶಿಯೇಶನ್‌ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR) ವರದಿಯ ಪ್ರಕಾರ ಈ ಹಂತದ ಮೂರರಲ್ಲಿ ಎರಡು ಭಾಗ ವಿಧಾನಸಭಾ ಕ್ಷೇತ್ರಗಳು ರೆಡ್‌ ಅಲರ್ಟ್‌  ಕ್ಷೇತ್ರಗಳಾಗಿವೆ. ಏಕೆಂದರೆ ಇಲ್ಲಿಯ ಪ್ರತಿ ಮೂವರು ಅಭ್ಯರ್ಥಿಗಳ ಪೈಕಿ ಒಬ್ಬರು ಕ್ರಿಮಿನಲ್‌ ಕೇಸ್‌ಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯ ಭ್ರದ್ರಕೋಟೆ, ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆಯಾಗಿರುವ ಗೋರಖ್‌ಪುರದಲ್ಲಿ ಮತದಾನ ನಡೆಯಲಿದೆ. ಯೋಗಿ ಆದಿತ್ಯನಾಥ್ ಗೋರಕ್‌ ಪುರ ನಗರದಿಂದ ಕಣಕ್ಕಿಳಿದಿದ್ದರೆ, ಸಮಾಜವಾದಿ ಪಕ್ಷದಿಂದ ದಿವಂಗತ ಬಿಜೆಪಿ ನಾಯಕ ಉಪೇಂದ್ರ ದತ್ತಾ ಶುಕ್ಲಾರ ಮಡದಿ ಕಣದಲ್ಲಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more