UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

Published : Feb 25, 2022, 05:53 PM ISTUpdated : Feb 25, 2022, 05:59 PM IST

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ಉತ್ತರ ಪ್ರದೇಶದಲ್ಲಿ ಈ ಬಾರಿ ದಲಿತರ ಮತಗಳನ್ನು ಎಸ್‌ಪಿ ಪಡೆಯಲಿದೆ, ಈ ಮತಗಳು ಬಿಎಸ್‌ಪಿಗೆ ಎಷ್ಟು ಸ್ಥಾನಗಳನ್ನು ಗೆದ್ದು ಕೊಡಲಿದೆ ಎಂಬುದನ್ನು ನಿಖರವಾಗಿ ಹೇಳಲಾರೆ. ಮಾಯಾವತಿ ಪ್ರಚಾರದಲ್ಲಿ ಕಾಣಿಸದಿದ್ದರೂ, ಅವರ ಮತ ದೂರವಾಗಿದೆ ಎಂದರ್ಥವಲ್ಲ ಎಂದು ಅಮಿತ್ ಶಾ ಹೊಗಳಿದ್ದಾರೆ. ಈ ಹೇಳಿಕೆ ಕುತೂಹಲ ಮೂಡಿಸಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more