UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

Published : Feb 25, 2022, 05:53 PM ISTUpdated : Feb 25, 2022, 05:59 PM IST

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ಉತ್ತರ ಪ್ರದೇಶದಲ್ಲಿ ಈ ಬಾರಿ ದಲಿತರ ಮತಗಳನ್ನು ಎಸ್‌ಪಿ ಪಡೆಯಲಿದೆ, ಈ ಮತಗಳು ಬಿಎಸ್‌ಪಿಗೆ ಎಷ್ಟು ಸ್ಥಾನಗಳನ್ನು ಗೆದ್ದು ಕೊಡಲಿದೆ ಎಂಬುದನ್ನು ನಿಖರವಾಗಿ ಹೇಳಲಾರೆ. ಮಾಯಾವತಿ ಪ್ರಚಾರದಲ್ಲಿ ಕಾಣಿಸದಿದ್ದರೂ, ಅವರ ಮತ ದೂರವಾಗಿದೆ ಎಂದರ್ಥವಲ್ಲ ಎಂದು ಅಮಿತ್ ಶಾ ಹೊಗಳಿದ್ದಾರೆ. ಈ ಹೇಳಿಕೆ ಕುತೂಹಲ ಮೂಡಿಸಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more