UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

Published : Feb 25, 2022, 05:53 PM ISTUpdated : Feb 25, 2022, 05:59 PM IST

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ಉತ್ತರ ಪ್ರದೇಶದಲ್ಲಿ ಈ ಬಾರಿ ದಲಿತರ ಮತಗಳನ್ನು ಎಸ್‌ಪಿ ಪಡೆಯಲಿದೆ, ಈ ಮತಗಳು ಬಿಎಸ್‌ಪಿಗೆ ಎಷ್ಟು ಸ್ಥಾನಗಳನ್ನು ಗೆದ್ದು ಕೊಡಲಿದೆ ಎಂಬುದನ್ನು ನಿಖರವಾಗಿ ಹೇಳಲಾರೆ. ಮಾಯಾವತಿ ಪ್ರಚಾರದಲ್ಲಿ ಕಾಣಿಸದಿದ್ದರೂ, ಅವರ ಮತ ದೂರವಾಗಿದೆ ಎಂದರ್ಥವಲ್ಲ ಎಂದು ಅಮಿತ್ ಶಾ ಹೊಗಳಿದ್ದಾರೆ. ಈ ಹೇಳಿಕೆ ಕುತೂಹಲ ಮೂಡಿಸಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more