UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

Published : Feb 25, 2022, 05:53 PM ISTUpdated : Feb 25, 2022, 05:59 PM IST

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್‌ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿದೆ. 

ಉತ್ತರ ಪ್ರದೇಶದಲ್ಲಿ ಈ ಬಾರಿ ದಲಿತರ ಮತಗಳನ್ನು ಎಸ್‌ಪಿ ಪಡೆಯಲಿದೆ, ಈ ಮತಗಳು ಬಿಎಸ್‌ಪಿಗೆ ಎಷ್ಟು ಸ್ಥಾನಗಳನ್ನು ಗೆದ್ದು ಕೊಡಲಿದೆ ಎಂಬುದನ್ನು ನಿಖರವಾಗಿ ಹೇಳಲಾರೆ. ಮಾಯಾವತಿ ಪ್ರಚಾರದಲ್ಲಿ ಕಾಣಿಸದಿದ್ದರೂ, ಅವರ ಮತ ದೂರವಾಗಿದೆ ಎಂದರ್ಥವಲ್ಲ ಎಂದು ಅಮಿತ್ ಶಾ ಹೊಗಳಿದ್ದಾರೆ. ಈ ಹೇಳಿಕೆ ಕುತೂಹಲ ಮೂಡಿಸಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more