5 States Election: ಮತ್ತೆ ಬಿಜೆಪಿ ಕೈವಶ ಆಗುತ್ತಾ ಹಿಂದೂ ಅಸ್ಮಿತೆ ಅಯೋಧ್ಯೆ.?

5 States Election: ಮತ್ತೆ ಬಿಜೆಪಿ ಕೈವಶ ಆಗುತ್ತಾ ಹಿಂದೂ ಅಸ್ಮಿತೆ ಅಯೋಧ್ಯೆ.?

Published : Jan 30, 2022, 05:20 PM ISTUpdated : Jan 30, 2022, 05:49 PM IST

ದೇಶದ ಅತಿಹೆಚ್ಚು ವಿಧಾನಸಭೆ ಒಳಗೊಂಡ ಮತ್ತು 2023ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಉತ್ತರಪ್ರದೇಶದಲ್ಲಿ (Uttar Pradesh) ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 213-231 ಕ್ಷೇತ್ರಗಳಲ್ಲಿ ಜಯ ಸಾಧಿಸಿ, ಸರ್ಕಾರ ರಚನೆ ಮಾಡಲಿದೆ ಎಂದು ಟೈಮ್ಸ್‌ ನೌ ಸಮೀಕ್ಷೆ ಭವಿಷ್ಯ ನುಡಿದಿದೆ. 

 

ನವದೆಹಲಿ (ಜ. 30): ದೇಶದ ಅತಿಹೆಚ್ಚು ವಿಧಾನಸಭೆ ಒಳಗೊಂಡ ಮತ್ತು 2023ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಉತ್ತರಪ್ರದೇಶದಲ್ಲಿ (Uttar Pradesh) ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 213-231 ಕ್ಷೇತ್ರಗಳಲ್ಲಿ ಜಯ ಸಾಧಿಸಿ, ಸರ್ಕಾರ ರಚನೆ ಮಾಡಲಿದೆ ಎಂದು ಟೈಮ್ಸ್‌ ನೌ (Times Now)ಸಮೀಕ್ಷೆ ಭವಿಷ್ಯ ನುಡಿದಿದೆ. 

ಇನ್ನೊಂದು ಕಡೆ ಗೃಹ ಸಚಿವ ಅಮಿತ್ ಶಾ  (Amit Shah) ಉತ್ತರ ಪ್ರದೇಶ ಗೆಲುವಿಗೆ ಬೇರೆ ಬೇರೆ ರಣ ತಂತ್ರ ರೂಪಿಸುತ್ತಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಯೋಗಿ ಆದಿತ್ಯನಾಥ್‌ (Yogi Adithyanath) ಕೂಡಾ ರ್ಯಾಲಿ ನಡೆಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್‌ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು. ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ಅಖಾಡದಲ್ಲಿ ಏನು ನಡೆಯುತ್ತಿದೆ.? ಗ್ರೌಂಡ್ ರಿಪೋರ್ಟ್

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more