ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

Published : Feb 28, 2022, 05:39 PM IST

2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. 

ಲಕ್ನೋ (ಫೆ. 28): 2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

'ಆ ಉಪ್ಪನ್ನು ನೀವು ಇಟ್ಟುಕೊಳ್ಳಿ. ಮಾರ್ಚ್ 10 ರಂದು ಪ್ರಧಾನಿ ಮೋದಿ, ಸಿಎಂ ಯೋಗಿ ಸಮಾಧಿ ಮಾಡುತ್ತೇವೆ. ಅದರ ಮೇಲೆ ಚೆಲ್ಲಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಮೇಲೆ ದೂರು ದಾಖಲಾಗಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?