ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

Published : Feb 28, 2022, 05:39 PM IST

2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. 

ಲಕ್ನೋ (ಫೆ. 28): 2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

'ಆ ಉಪ್ಪನ್ನು ನೀವು ಇಟ್ಟುಕೊಳ್ಳಿ. ಮಾರ್ಚ್ 10 ರಂದು ಪ್ರಧಾನಿ ಮೋದಿ, ಸಿಎಂ ಯೋಗಿ ಸಮಾಧಿ ಮಾಡುತ್ತೇವೆ. ಅದರ ಮೇಲೆ ಚೆಲ್ಲಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಮೇಲೆ ದೂರು ದಾಖಲಾಗಿದೆ. 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್