ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

Published : Feb 28, 2022, 05:39 PM IST

2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. 

ಲಕ್ನೋ (ಫೆ. 28): 2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

'ಆ ಉಪ್ಪನ್ನು ನೀವು ಇಟ್ಟುಕೊಳ್ಳಿ. ಮಾರ್ಚ್ 10 ರಂದು ಪ್ರಧಾನಿ ಮೋದಿ, ಸಿಎಂ ಯೋಗಿ ಸಮಾಧಿ ಮಾಡುತ್ತೇವೆ. ಅದರ ಮೇಲೆ ಚೆಲ್ಲಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಮೇಲೆ ದೂರು ದಾಖಲಾಗಿದೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!