ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

Published : Feb 28, 2022, 05:39 PM IST

2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. 

ಲಕ್ನೋ (ಫೆ. 28): 2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

'ಆ ಉಪ್ಪನ್ನು ನೀವು ಇಟ್ಟುಕೊಳ್ಳಿ. ಮಾರ್ಚ್ 10 ರಂದು ಪ್ರಧಾನಿ ಮೋದಿ, ಸಿಎಂ ಯೋಗಿ ಸಮಾಧಿ ಮಾಡುತ್ತೇವೆ. ಅದರ ಮೇಲೆ ಚೆಲ್ಲಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಮೇಲೆ ದೂರು ದಾಖಲಾಗಿದೆ. 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!