ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

ಉಪ್ಪನ್ನು ಸಿದ್ದಪಡಿಸಿಕೊಳ್ಳಿ, ಯೋಗಿ, ಮೋದಿಯನ್ನು ಸಮಾಧಿ ಮಾಡ್ತೀವಿ ಎಂದ ಅಜಯ್‌ ರೈಗೆ ಶಾಕ್!

Published : Feb 28, 2022, 05:39 PM IST

2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. 

ಲಕ್ನೋ (ಫೆ. 28): 2022 ರ ವಿಧಾನಸಭಾ ಚುನಾವಣೆಗೂ ಮುನ್ನ, ಪಡಿತರ ಹಂಚಿಕೆ ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಾರಣಾಸಿ ಭಾಗದಲ್ಲಿ ಅತೀ ಹೆಚ್ಚು ಉಪ್ಪನ್ನು ನೀಡಿದ್ದವು. ಆ ಯೋಜನೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

'ಆ ಉಪ್ಪನ್ನು ನೀವು ಇಟ್ಟುಕೊಳ್ಳಿ. ಮಾರ್ಚ್ 10 ರಂದು ಪ್ರಧಾನಿ ಮೋದಿ, ಸಿಎಂ ಯೋಗಿ ಸಮಾಧಿ ಮಾಡುತ್ತೇವೆ. ಅದರ ಮೇಲೆ ಚೆಲ್ಲಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಮೇಲೆ ದೂರು ದಾಖಲಾಗಿದೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು