News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more