News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more