News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more