News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more