News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more