ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

Published : Jun 07, 2024, 08:08 PM IST

ಗೆದ್ದೇ ಗೆಲ್ಲೋ ಹುಮ್ಮಸ್ಸಿನಲ್ಲಿದ್ರೂ, ಉತ್ತರ ಪ್ರದೇಶದಲ್ಲಿ ತತ್ತರಿಸಿದ್ದೇಕೆ ಮೋದಿ ಪಡೆ? ರಾಮಮಂದಿರ ನಿರ್ಮಿಸಿದರೂ ಅದೇ ಅಯೋಧ್ಯೆಲಿ ಸೋಲೋಕೆ ಕಾರಣವಾಗಿದ್ದೇನು..? ರಜಪೂತರ ಆಕ್ರೋಶವೋ? ಸ್ಥಳಿಯರ ಅಸಮಾಧಾನವೋ..?
 

ಕೇಸರಿ ಸೇನೆ ಈ ಬಾರಿ 400 ಸ್ಥಾನಗಳನ್ನ ಗೆಲ್ಲೋ ಗುರಿ ಇಟ್ಕೊಂಡಿತ್ತು.. ಆದ್ರೆ ಈಗ ನೋಡಿದ್ರೆ, 300 ಸ್ಥಾನಗಳನ್ನ ಗೆದ್ದು ಸರಳ ಬಹುಮತ ಪಡೆಯೋಕೂ ಸಾಧ್ಯವಾಗದಂತಾಗಿದೆ.. ಇದಕ್ಕೆ ಪ್ರಮುಖ ಕಾರಣವೇ ಉತ್ತರ ಪ್ರದೇಶದಲ್ಲಿ ಎದುರಾದ ಆಘಾತ. ದೆಹಲಿಯಲ್ಲಿ ಕೇಜ್ರಿವಾಲ್ ಹೇಳಿದ ಅದೊಂದು ಮಾತು, ಉತ್ತರ ಪ್ರದೇಶದಲ್ಲಿ ಅಷ್ಟು ದೊಡ್ಡ ಸಂಚಲನ ಉಂಟು ಮಾಡಿದ್ಯಾಕೆ? ಅಸಲಿಗೆ, ಯೋಗಿ-ಮೋದಿ ಹಾಗೂ ಅಮಿತ್ ಶಾ ನಡುವೆ ಅಂಥಾ ಕಂದಕ ಇದೆಯಾ? ಉತ್ತರ ಪ್ರದೇಶದ ಸೋಲಿಗೆ ಅಸಲಿ ಕಾರಣವೇನು?  
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more