ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

Published : Jun 07, 2024, 08:08 PM IST

ಗೆದ್ದೇ ಗೆಲ್ಲೋ ಹುಮ್ಮಸ್ಸಿನಲ್ಲಿದ್ರೂ, ಉತ್ತರ ಪ್ರದೇಶದಲ್ಲಿ ತತ್ತರಿಸಿದ್ದೇಕೆ ಮೋದಿ ಪಡೆ? ರಾಮಮಂದಿರ ನಿರ್ಮಿಸಿದರೂ ಅದೇ ಅಯೋಧ್ಯೆಲಿ ಸೋಲೋಕೆ ಕಾರಣವಾಗಿದ್ದೇನು..? ರಜಪೂತರ ಆಕ್ರೋಶವೋ? ಸ್ಥಳಿಯರ ಅಸಮಾಧಾನವೋ..?
 

ಕೇಸರಿ ಸೇನೆ ಈ ಬಾರಿ 400 ಸ್ಥಾನಗಳನ್ನ ಗೆಲ್ಲೋ ಗುರಿ ಇಟ್ಕೊಂಡಿತ್ತು.. ಆದ್ರೆ ಈಗ ನೋಡಿದ್ರೆ, 300 ಸ್ಥಾನಗಳನ್ನ ಗೆದ್ದು ಸರಳ ಬಹುಮತ ಪಡೆಯೋಕೂ ಸಾಧ್ಯವಾಗದಂತಾಗಿದೆ.. ಇದಕ್ಕೆ ಪ್ರಮುಖ ಕಾರಣವೇ ಉತ್ತರ ಪ್ರದೇಶದಲ್ಲಿ ಎದುರಾದ ಆಘಾತ. ದೆಹಲಿಯಲ್ಲಿ ಕೇಜ್ರಿವಾಲ್ ಹೇಳಿದ ಅದೊಂದು ಮಾತು, ಉತ್ತರ ಪ್ರದೇಶದಲ್ಲಿ ಅಷ್ಟು ದೊಡ್ಡ ಸಂಚಲನ ಉಂಟು ಮಾಡಿದ್ಯಾಕೆ? ಅಸಲಿಗೆ, ಯೋಗಿ-ಮೋದಿ ಹಾಗೂ ಅಮಿತ್ ಶಾ ನಡುವೆ ಅಂಥಾ ಕಂದಕ ಇದೆಯಾ? ಉತ್ತರ ಪ್ರದೇಶದ ಸೋಲಿಗೆ ಅಸಲಿ ಕಾರಣವೇನು?  
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more