ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

Published : Jun 07, 2024, 08:08 PM IST

ಗೆದ್ದೇ ಗೆಲ್ಲೋ ಹುಮ್ಮಸ್ಸಿನಲ್ಲಿದ್ರೂ, ಉತ್ತರ ಪ್ರದೇಶದಲ್ಲಿ ತತ್ತರಿಸಿದ್ದೇಕೆ ಮೋದಿ ಪಡೆ? ರಾಮಮಂದಿರ ನಿರ್ಮಿಸಿದರೂ ಅದೇ ಅಯೋಧ್ಯೆಲಿ ಸೋಲೋಕೆ ಕಾರಣವಾಗಿದ್ದೇನು..? ರಜಪೂತರ ಆಕ್ರೋಶವೋ? ಸ್ಥಳಿಯರ ಅಸಮಾಧಾನವೋ..?
 

ಕೇಸರಿ ಸೇನೆ ಈ ಬಾರಿ 400 ಸ್ಥಾನಗಳನ್ನ ಗೆಲ್ಲೋ ಗುರಿ ಇಟ್ಕೊಂಡಿತ್ತು.. ಆದ್ರೆ ಈಗ ನೋಡಿದ್ರೆ, 300 ಸ್ಥಾನಗಳನ್ನ ಗೆದ್ದು ಸರಳ ಬಹುಮತ ಪಡೆಯೋಕೂ ಸಾಧ್ಯವಾಗದಂತಾಗಿದೆ.. ಇದಕ್ಕೆ ಪ್ರಮುಖ ಕಾರಣವೇ ಉತ್ತರ ಪ್ರದೇಶದಲ್ಲಿ ಎದುರಾದ ಆಘಾತ. ದೆಹಲಿಯಲ್ಲಿ ಕೇಜ್ರಿವಾಲ್ ಹೇಳಿದ ಅದೊಂದು ಮಾತು, ಉತ್ತರ ಪ್ರದೇಶದಲ್ಲಿ ಅಷ್ಟು ದೊಡ್ಡ ಸಂಚಲನ ಉಂಟು ಮಾಡಿದ್ಯಾಕೆ? ಅಸಲಿಗೆ, ಯೋಗಿ-ಮೋದಿ ಹಾಗೂ ಅಮಿತ್ ಶಾ ನಡುವೆ ಅಂಥಾ ಕಂದಕ ಇದೆಯಾ? ಉತ್ತರ ಪ್ರದೇಶದ ಸೋಲಿಗೆ ಅಸಲಿ ಕಾರಣವೇನು?  
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more