ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

ಉತ್ತರ ಪ್ರದೇಶದಲ್ಲಿ ಹಿಂದೂ ಹೃದಯ ಸಾಮ್ರಾಟ್ ಆದರೂ ಮೋದಿ ತತ್ತರಿಸಿದ್ದೇಕೆ ?

Published : Jun 07, 2024, 08:08 PM IST

ಗೆದ್ದೇ ಗೆಲ್ಲೋ ಹುಮ್ಮಸ್ಸಿನಲ್ಲಿದ್ರೂ, ಉತ್ತರ ಪ್ರದೇಶದಲ್ಲಿ ತತ್ತರಿಸಿದ್ದೇಕೆ ಮೋದಿ ಪಡೆ? ರಾಮಮಂದಿರ ನಿರ್ಮಿಸಿದರೂ ಅದೇ ಅಯೋಧ್ಯೆಲಿ ಸೋಲೋಕೆ ಕಾರಣವಾಗಿದ್ದೇನು..? ರಜಪೂತರ ಆಕ್ರೋಶವೋ? ಸ್ಥಳಿಯರ ಅಸಮಾಧಾನವೋ..?
 

ಕೇಸರಿ ಸೇನೆ ಈ ಬಾರಿ 400 ಸ್ಥಾನಗಳನ್ನ ಗೆಲ್ಲೋ ಗುರಿ ಇಟ್ಕೊಂಡಿತ್ತು.. ಆದ್ರೆ ಈಗ ನೋಡಿದ್ರೆ, 300 ಸ್ಥಾನಗಳನ್ನ ಗೆದ್ದು ಸರಳ ಬಹುಮತ ಪಡೆಯೋಕೂ ಸಾಧ್ಯವಾಗದಂತಾಗಿದೆ.. ಇದಕ್ಕೆ ಪ್ರಮುಖ ಕಾರಣವೇ ಉತ್ತರ ಪ್ರದೇಶದಲ್ಲಿ ಎದುರಾದ ಆಘಾತ. ದೆಹಲಿಯಲ್ಲಿ ಕೇಜ್ರಿವಾಲ್ ಹೇಳಿದ ಅದೊಂದು ಮಾತು, ಉತ್ತರ ಪ್ರದೇಶದಲ್ಲಿ ಅಷ್ಟು ದೊಡ್ಡ ಸಂಚಲನ ಉಂಟು ಮಾಡಿದ್ಯಾಕೆ? ಅಸಲಿಗೆ, ಯೋಗಿ-ಮೋದಿ ಹಾಗೂ ಅಮಿತ್ ಶಾ ನಡುವೆ ಅಂಥಾ ಕಂದಕ ಇದೆಯಾ? ಉತ್ತರ ಪ್ರದೇಶದ ಸೋಲಿಗೆ ಅಸಲಿ ಕಾರಣವೇನು?  
 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more