PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

Published : Mar 05, 2022, 05:39 PM ISTUpdated : Mar 05, 2022, 05:42 PM IST
  • ವಾರಾಣಸಿ ಜನರೊಂದಿಗೆ ಪ್ರದಾನಿ ಮೋದಿ ಮಾತುಕತೆ
  • ಮೋದಿ ಕುರಿತು ಹಾಡು ರಚಿಸಿ ಹಾಡಿದ ವಾರಾಣಸಿ ಹಿರಿಯ ನಾಗರೀಕ
  • ನನ್ನ ಕುಟುಂಬದ ಯಾರೋಬ್ಬರು ರಾಜಕೀಯದಲ್ಲಿಲ್ಲ ಎಂದ ಮೋದಿ

ವಾರಾಣಸಿ(ಮಾ.05): ಉತ್ತರ ಪ್ರದೇಶ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಕೊನೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಉಳಿದುಕೊಂಡಿದ್ದಾರೆ. ನಿನ್ನೇ ಭರ್ಜರಿ ರೋಡ್ ಶೋ ನಡೆಸಿದ ಮೋದಿ ಇಂದು ವಾರಾಣಸಿ ನಾಗರೀಕರ ಜೊತೆ ಆತ್ಮೀಯ ಸಂವಾದ ನಡೆಸಿದ್ದಾರೆ. ಉತ್ತರ ಪ್ರದೇಶ ಸ್ಥಿರ ಹಾಗೂ ನಿರಂತತೆಯ ಸರ್ಕಾರವನ್ನು ಬಯಸುತ್ತದೆ. 20 ವರ್ಷಗಳ ಕಾಲ ಸರ್ಕಾರದಲ್ಲಿ ಜನರ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಕುಟುಂಬದ ಯಾರೊಬ್ಬರು ರಾಜಕೀಯದಲ್ಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಶಕ್ತಿಯೇ ದೊಡ್ಡದು ಎಂದು ಮೋದಿ ಹೇಳಿದ್ದಾರೆ. 

ಉತ್ತರ ಪ್ರದೇಶವು ಭಾರತದ ಆರ್ಥಿಕ ಪರಿವರ್ತನೆಯನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಯುಪಿ ಭಾರತದ ಆರ್ಥಿಕ ಪ್ರೇರಕ ಶಕ್ತಿಯನ್ನಾಗಿದೆ. ಆಡಳಿತದಲ್ಲಿ ನಿರಂತರತೆ ಅತ್ಯಗತ್ಯ ಏಕೆಂದರೆ ಅದು ಹೊಣೆಗಾರಿಕೆಯನ್ನು ಖಾತ್ರಿಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more