PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

Published : Mar 05, 2022, 05:39 PM ISTUpdated : Mar 05, 2022, 05:42 PM IST
  • ವಾರಾಣಸಿ ಜನರೊಂದಿಗೆ ಪ್ರದಾನಿ ಮೋದಿ ಮಾತುಕತೆ
  • ಮೋದಿ ಕುರಿತು ಹಾಡು ರಚಿಸಿ ಹಾಡಿದ ವಾರಾಣಸಿ ಹಿರಿಯ ನಾಗರೀಕ
  • ನನ್ನ ಕುಟುಂಬದ ಯಾರೋಬ್ಬರು ರಾಜಕೀಯದಲ್ಲಿಲ್ಲ ಎಂದ ಮೋದಿ

ವಾರಾಣಸಿ(ಮಾ.05): ಉತ್ತರ ಪ್ರದೇಶ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಕೊನೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಉಳಿದುಕೊಂಡಿದ್ದಾರೆ. ನಿನ್ನೇ ಭರ್ಜರಿ ರೋಡ್ ಶೋ ನಡೆಸಿದ ಮೋದಿ ಇಂದು ವಾರಾಣಸಿ ನಾಗರೀಕರ ಜೊತೆ ಆತ್ಮೀಯ ಸಂವಾದ ನಡೆಸಿದ್ದಾರೆ. ಉತ್ತರ ಪ್ರದೇಶ ಸ್ಥಿರ ಹಾಗೂ ನಿರಂತತೆಯ ಸರ್ಕಾರವನ್ನು ಬಯಸುತ್ತದೆ. 20 ವರ್ಷಗಳ ಕಾಲ ಸರ್ಕಾರದಲ್ಲಿ ಜನರ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಕುಟುಂಬದ ಯಾರೊಬ್ಬರು ರಾಜಕೀಯದಲ್ಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಶಕ್ತಿಯೇ ದೊಡ್ಡದು ಎಂದು ಮೋದಿ ಹೇಳಿದ್ದಾರೆ. 

ಉತ್ತರ ಪ್ರದೇಶವು ಭಾರತದ ಆರ್ಥಿಕ ಪರಿವರ್ತನೆಯನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಯುಪಿ ಭಾರತದ ಆರ್ಥಿಕ ಪ್ರೇರಕ ಶಕ್ತಿಯನ್ನಾಗಿದೆ. ಆಡಳಿತದಲ್ಲಿ ನಿರಂತರತೆ ಅತ್ಯಗತ್ಯ ಏಕೆಂದರೆ ಅದು ಹೊಣೆಗಾರಿಕೆಯನ್ನು ಖಾತ್ರಿಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more